ಕಾಂಗ್ರೆಸ್‌ಗೆ ಬಿಗ್​‌ ಶಾಕ್! ಭ್ರಷ್ಟಾಚಾರದ ತನಿಖೆಗೆ ಗ್ರೀನ್‌ ಸಿಗ್ನಲ್ ಕೊಟ್ಟ ಹರಿಯಾಣ

ನವದೆಹಲಿ: ಭಾರಿ ವಿವಾದಕ್ಕೆ ಕಾರಣವಾಗಿರುವ ಗಾಂಧಿ ಕುಟುಂಬದ ರಾಜೀವ್ ಗಾಂಧಿ ಫೌಂಡೇಷನ್, ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಮತ್ತು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ಕುರಿತಂತೆ ತನಿಖೆ ನಡೆಸಲು ಹರಿಯಾಣ ಸರ್ಕಾರ ಹಸಿರುನಿಶಾನೆ ತೋರಿದೆ. ಈ ಕುಟುಂಬದ ಒಡೆತನದ ಆಸ್ತಿಗಳ ಬಗ್ಗೆ ತನಿಖೆ ನಡೆಸುವಂತೆ ಹರಿಯಾಣ ಮುಖ್ಯ ಕಾರ್ಯದರ್ಶಿ ಕೇಶ್ನಿ ಆನಂದ್ ಅರೋರಾ ಹರಿಯಾಣ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದ್ದಾರೆ. ಈ ಟ್ರಸ್ಟ್‌ ಕುರಿತು ತನಿಖೆ ನಡೆಸಲು ಗೃಹ ಸಚಿವಾಲಯ (ಎಂಎಚ್‌ಎ) ಒಂದು ಸಮಿತಿಯನ್ನು ರಚಿಸಿದ್ದು, … Continue reading ಕಾಂಗ್ರೆಸ್‌ಗೆ ಬಿಗ್​‌ ಶಾಕ್! ಭ್ರಷ್ಟಾಚಾರದ ತನಿಖೆಗೆ ಗ್ರೀನ್‌ ಸಿಗ್ನಲ್ ಕೊಟ್ಟ ಹರಿಯಾಣ