ಸರ್ಕಾರ ಲೈಸೆನ್ಸ್ ಪಡೆದಿದೆಯೇ? ಸುಪ್ರೀಂ ಅಂಗಳಕ್ಕೆ ಪೆಗಾಸಸ್ ಪ್ರಕರಣ!
ನವದೆಹಲಿ : ಭಾರತದ ಸಂಸತ್ತಿನಲ್ಲಿ ಗದ್ದಲ ಎಬ್ಬಿಸಿರುವ ಪೆಗಾಸಸ್ ಪ್ರಕರಣವು, ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ವಿಪಕ್ಷ ರಾಜಕಾರಣಿಗಳು, ಪತ್ರಕರ್ತರು ಮತ್ತು ಇತರರು ಈ ಇಸ್ರೇಲಿ ಬೇಹುಗಾರಿಕೆ ಸಾಫ್ಟ್ವೇರ್ನ ಟಾರ್ಗೆಟ್ಗಳಾಗಿದ್ದಾರೆಂಬ ಆರೋಪದ ವಿಶೇಷ ತನಿಖೆ ಕೋರಿರುವ ರಿಟ್ ಅರ್ಜಿಯೊಂದರ ವಿಚಾರಣೆಯನ್ನು ಸರ್ವೋಚ್ಛ ನ್ಯಾಯಾಲಯ ಮುಂದಿನ ವಾರ ಕೈಗೆತ್ತಿಕೊಳ್ಳಬಹುದಾಗಿದೆ. ಹಿರಿಯ ಪತ್ರಕರ್ತರಾದ ಎನ್.ರಾಮ್ ಮತ್ತು ಶಶಿಕುಮಾರ್ ಅವರು ಒಬ್ಬ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್ಐಟಿ ರಚಿಸಿ ತನಿಖೆ ಆದೇಶಿಸಬೇಕೆಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಯಾವುದೇ … Continue reading ಸರ್ಕಾರ ಲೈಸೆನ್ಸ್ ಪಡೆದಿದೆಯೇ? ಸುಪ್ರೀಂ ಅಂಗಳಕ್ಕೆ ಪೆಗಾಸಸ್ ಪ್ರಕರಣ!
Copy and paste this URL into your WordPress site to embed
Copy and paste this code into your site to embed