ಇನ್ನೇನು ತಾಳಿಕಟ್ಟಬೇಕು, ನಾಳೆಯೇ ಹನಿಮೂನ್​… ಅಷ್ಟರಲ್ಲಿ ಪೊಲೀಸರ ಅತಿಥಿಯಾದ ವರ! ನಿಟ್ಟುಸಿರು ಬಿಟ್ಟ ವಧುವಿನ ಕುಟುಂಬಸ್ಥರು

ಹಾಸನ: ಮದುವೆಯಾಗಿರುವ ವಿಷಯ ಮುಚ್ಚಿಟ್ಟು ಮತ್ತೊಂದು ಮದ್ವೆ ಆಗಲು ಸಿದ್ಧನಾಗಿದ್ದ ವಂಚಕನ ಬಣ್ಣ ಕಲ್ಯಾಣ ಮಂಟಪದಲ್ಲಿ ನವವಧುವಿಗೆ ತಾಳಿಕಟ್ಟುವ ಕೊನೇ ಕ್ಷಣದಲ್ಲಿ ಬಯಲಾಗಿದೆ! ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿ ಆಗಿರುವ ಮಧುಸೂದನ್​ ಎಂಬಾತ 4 ವರ್ಷಗಳ ಹಿಂದೆಯೇ ವಸುಧಾ ಎಂಬಾಕೆಯನ್ನು ಮದುವೆ ಆಗಿದ್ದ. ಆದರೆ ಆಕೆಯೊಂದಿಗೆ ಸಂಬಂಧ ಹಳಸಿತ್ತು ಎನ್ನಲಾಗಿದೆ. ಮೊದಲ ಪತ್ನಿಗೆ ವಿಚ್ಛೇದನವನ್ನೂ ನೀಡದೆ, ಎರಡನೇ ಮದುವೆಯಾಗಲು ಗುಟ್ಟಾಗಿ ತನ್ನ ಸಹೋದರಿಯರ ಮೂಲಕ ಹಾಸನದ ಹುಡುಗಿಯೊಂದಿಗೆ ಮಧುಸೂದನ್​ ಸಂಬಂಧ ಕುದುರಿಸಿದ್ದ. ಶುಕ್ರವಾರ ನಗರದ ಕಲ್ಯಾಣ ಮಂಟಪವೊಂದರಲ್ಲಿ … Continue reading ಇನ್ನೇನು ತಾಳಿಕಟ್ಟಬೇಕು, ನಾಳೆಯೇ ಹನಿಮೂನ್​… ಅಷ್ಟರಲ್ಲಿ ಪೊಲೀಸರ ಅತಿಥಿಯಾದ ವರ! ನಿಟ್ಟುಸಿರು ಬಿಟ್ಟ ವಧುವಿನ ಕುಟುಂಬಸ್ಥರು