ಹಾಸನ: ಮದುವೆಯಾಗಿರುವ ವಿಷಯ ಮುಚ್ಚಿಟ್ಟು ಮತ್ತೊಂದು ಮದ್ವೆ ಆಗಲು ಸಿದ್ಧನಾಗಿದ್ದ ವಂಚಕನ ಬಣ್ಣ ಕಲ್ಯಾಣ ಮಂಟಪದಲ್ಲಿ ನವವಧುವಿಗೆ ತಾಳಿಕಟ್ಟುವ ಕೊನೇ ಕ್ಷಣದಲ್ಲಿ ಬಯಲಾಗಿದೆ! ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿ ಆಗಿರುವ ಮಧುಸೂದನ್ ಎಂಬಾತ 4 ವರ್ಷಗಳ ಹಿಂದೆಯೇ ವಸುಧಾ ಎಂಬಾಕೆಯನ್ನು ಮದುವೆ ಆಗಿದ್ದ. ಆದರೆ ಆಕೆಯೊಂದಿಗೆ ಸಂಬಂಧ ಹಳಸಿತ್ತು ಎನ್ನಲಾಗಿದೆ. ಮೊದಲ ಪತ್ನಿಗೆ ವಿಚ್ಛೇದನವನ್ನೂ ನೀಡದೆ, ಎರಡನೇ ಮದುವೆಯಾಗಲು ಗುಟ್ಟಾಗಿ ತನ್ನ ಸಹೋದರಿಯರ ಮೂಲಕ ಹಾಸನದ ಹುಡುಗಿಯೊಂದಿಗೆ ಮಧುಸೂದನ್ ಸಂಬಂಧ ಕುದುರಿಸಿದ್ದ. ಶುಕ್ರವಾರ ನಗರದ ಕಲ್ಯಾಣ ಮಂಟಪವೊಂದರಲ್ಲಿ … Continue reading ಇನ್ನೇನು ತಾಳಿಕಟ್ಟಬೇಕು, ನಾಳೆಯೇ ಹನಿಮೂನ್… ಅಷ್ಟರಲ್ಲಿ ಪೊಲೀಸರ ಅತಿಥಿಯಾದ ವರ! ನಿಟ್ಟುಸಿರು ಬಿಟ್ಟ ವಧುವಿನ ಕುಟುಂಬಸ್ಥರು
Copy and paste this URL into your WordPress site to embed
Copy and paste this code into your site to embed