ವೈಕುಂಠ ಏಕಾದಶಿ ಸಂಭ್ರಮ

blank

ಅರಕಲಗೂಡು: ತಾಲೂಕಿನ ಹುಲಿಕಲ್ ಗ್ರಾಮದ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಸೋಮವಾರ ವೈಕುಂಠ ಏಕಾದಶಿ ಪೂಜಾ ಕಾರ್ಯ ಜರುಗಿತು.
ಬೆಳಗ್ಗೆ ದೇವಾಲಯದಲ್ಲಿ ಮೂಲ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಉತ್ಸವ ಮೂರ್ತಿಯನ್ನು ಅಲಂಕರಿಸಿ ಪ್ರಕಾರೋತ್ಸವ ನಡೆಸಿ ವೈಕುಂಠ ದ್ವಾರದಲ್ಲಿ ಕೂರಿಸಲಾಯಿತು.
ದೇವರ ದರ್ಶನ ಪಡೆದ ಭಕ್ತರು ವೈಕುಂಠ ದ್ವಾರದ ಪ್ರವೇಶ ಮಾಡಿದರು. ನಂತರ ದೇವಾಲಯದಲ್ಲಿ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಮಾಡಲಾಯಿತು.

blank
Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank