ಹಬ್ಬಕ್ಕೆಂದು ಅಜ್ಜಿ ಊರಿಗೆ ಹೋದ ಯುವಕ ಮರಳಿದ್ದು ಶವವಾಗಿ: ತಡರಾತ್ರಿ ನಡೆಯಿತು ಭೀಕರ ಘಟನೆ

ಹಾಸನ: ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಅಮಾನವೀಯ ಘಟನೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ಗುರುವಾರ ತಡ ರಾತ್ರಿಯಲ್ಲಿ ನಡೆದಿದೆ. ಪುನೀತ್ (28) ಕೊಲೆಯಾದ ಯುವಕ. ಬೇಡಿಗನಹಳ್ಳಿ ಕೆರೆಯ ಏರಿ ಮೇಲೆ ಶೂಟೌಟ್ ಮಾಡಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪುನೀತ್​ ಸ್ವಗ್ರಾಮ ಹೊಸೂರಿನಿಂದ ಬೇಡಿಗನಹಳ್ಳಿಯ ಅಜ್ಜಿಯ ಮನೆಗೆ ಹಬ್ಬಕ್ಕೆಂದು ಹೋಗಿದ್ದ. ಹಬ್ಬ ಮುಗಿಸಿಕೊಂಡು ವಾಪಸ್ ಬರುವಾಗ ಕೆರೆಯ ಏರಿ ಮೇಲೆ ಕೊಲೆ ಮಾಡಲಾಗಿದೆ. ಇದನ್ನೂ ಓದಿ: ಚಂದನವನಕ್ಕೆ ನಶೆ ನಂಟು: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ … Continue reading ಹಬ್ಬಕ್ಕೆಂದು ಅಜ್ಜಿ ಊರಿಗೆ ಹೋದ ಯುವಕ ಮರಳಿದ್ದು ಶವವಾಗಿ: ತಡರಾತ್ರಿ ನಡೆಯಿತು ಭೀಕರ ಘಟನೆ