ಹಬ್ಬಕ್ಕೆಂದು ಅಜ್ಜಿ ಊರಿಗೆ ಹೋದ ಯುವಕ ಮರಳಿದ್ದು ಶವವಾಗಿ: ತಡರಾತ್ರಿ ನಡೆಯಿತು ಭೀಕರ ಘಟನೆ
ಹಾಸನ: ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಅಮಾನವೀಯ ಘಟನೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ಗುರುವಾರ ತಡ ರಾತ್ರಿಯಲ್ಲಿ ನಡೆದಿದೆ. ಪುನೀತ್ (28) ಕೊಲೆಯಾದ ಯುವಕ. ಬೇಡಿಗನಹಳ್ಳಿ ಕೆರೆಯ ಏರಿ ಮೇಲೆ ಶೂಟೌಟ್ ಮಾಡಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪುನೀತ್ ಸ್ವಗ್ರಾಮ ಹೊಸೂರಿನಿಂದ ಬೇಡಿಗನಹಳ್ಳಿಯ ಅಜ್ಜಿಯ ಮನೆಗೆ ಹಬ್ಬಕ್ಕೆಂದು ಹೋಗಿದ್ದ. ಹಬ್ಬ ಮುಗಿಸಿಕೊಂಡು ವಾಪಸ್ ಬರುವಾಗ ಕೆರೆಯ ಏರಿ ಮೇಲೆ ಕೊಲೆ ಮಾಡಲಾಗಿದೆ. ಇದನ್ನೂ ಓದಿ: ಚಂದನವನಕ್ಕೆ ನಶೆ ನಂಟು: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ … Continue reading ಹಬ್ಬಕ್ಕೆಂದು ಅಜ್ಜಿ ಊರಿಗೆ ಹೋದ ಯುವಕ ಮರಳಿದ್ದು ಶವವಾಗಿ: ತಡರಾತ್ರಿ ನಡೆಯಿತು ಭೀಕರ ಘಟನೆ
Copy and paste this URL into your WordPress site to embed
Copy and paste this code into your site to embed