ಪಿತ್ರಾರ್ಜಿತ ಆಸ್ತಿಗಾಗಿ ಹೊಡೆದಾಟ; ಸಿನಿಮೀಯ ರೀತಿಯಲ್ಲಿ ಅಟ್ಟಾಡಿಸಿ ಬಂದು ಮಚ್ಚಿನಿಂದ ಹಲ್ಲೆ

ಹಾಸನ: ಪಿತ್ರಾರ್ಜಿತ ಆಸ್ತಿಗಾಗಿ ಸಹೋದರರ ಕುಟುಂಬಸ್ಥರ ನಡುವೆ ಮಾರಾಮಾರಿಯಾಗಿದ್ದು, ಸಿನಿಮೀಯ ರೀತಿಯಲ್ಲಿ ಮಚ್ಚು ಹಿಡಿದು ಅಟ್ಟಾಡಿಸಿ ಬಂದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆ ಬೇಲೂರು ತಾಲ್ಲೂಕಿನ ಮಾಳೆಗೆರೆ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಕದ್ದ ಕಾರನ್ನು 10 ಕಿ.ಮೀ ತಳ್ಳಿಕೊಂಡೇ ಸಾಗಿದ ಖದೀಮರು! ಮುಂದೇನಾಯ್ತು ಎಂಬುದೇ ಕುತೂಹಲ… ಗ್ರಾಮದ ಮಲ್ಲೇಶಗೌಡ, ಶಶಿಕುಮಾರ್, ಗೌರೀಶ್ ಹಾಗೂ ತೀರ್ಥ ಎಂಬುವರಿಗೆ ಘಟನೆಯಲ್ಲಿ ಗಾಯವಾಗಿದೆ. ಸದ್ಯ ಗಾಯಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮಚ್ಚು ಹಿಡಿದು ಬಂದು ನಾಲ್ವರನ್ನು ಅಟ್ಟಾಡಿಸಿ ಹಲ್ಲೆ … Continue reading ಪಿತ್ರಾರ್ಜಿತ ಆಸ್ತಿಗಾಗಿ ಹೊಡೆದಾಟ; ಸಿನಿಮೀಯ ರೀತಿಯಲ್ಲಿ ಅಟ್ಟಾಡಿಸಿ ಬಂದು ಮಚ್ಚಿನಿಂದ ಹಲ್ಲೆ