ಚನ್ನರಾಯಪಟ್ಟಣ ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು

ಹಾಸನ: ಜಿಲ್ಲೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ. ಕಿರಣ್​ ಮೃತ ಎಸ್​​ಐ. ಇವರು ಚನ್ನರಾಯಪಟ್ಟಣ ಟೌನ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲಸದ ಒತ್ತಡದಿಂದ ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ವೋಟು ಹಾಕಿ ಪತ್ನಿ ಗೆಲ್ಲಿಸಿದ ತಪ್ಪಿಗೆ ಭಯಪಡುತ್ತಿರುವ ಜನ: ಬಟ್ಟೆ ಬಿಚ್ಚಿಕೊಂಡು ಬೀದಿಯಲ್ಲಿ ರಂಪಾಟ ಚನ್ನರಾಯಪಟ್ಟಣ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು. ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ … Continue reading ಚನ್ನರಾಯಪಟ್ಟಣ ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು