ಸ್ವಲ್ಪ ದಿನದಲ್ಲೇ ನಮ್ಮ ಹೆಸರು ಕೂಡ ಹೇಳ್ತಾರೆ! ಭಾರೀ ಸಂಚಲನ ಮೂಡಿಸಿದ ಭವಾನಿ ರೇವಣ್ಣ ಹೇಳಿಕೆ
ಹಾಸನ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ನೀಡಿರುವ ಹೇಳಿಕೆ ಹಾಸನ ರಾಜಕೀಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಹಾಸನ ವಿಧಾನಸಭಾ ಕ್ಷೇತ್ರದಿಂದ ದೊಡ್ಡಗೌಡರ ಸೊಸೆ ಕಣಕ್ಕಿಳಿಯುವ ಸುಳಿವು ಸಿಕ್ಕಿದೆ. ಹಾಸನ ತಾಲ್ಲೂಕಿನ ಕಕ್ಕೇನಹಳ್ಳಿ ಗ್ರಾಮದಲ್ಲಿ ನಡೆದ ಅಣ್ಣಪ್ಪಸ್ವಾಮಿ ದೇವಾಲಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಭವಾನಿ ರೇವಣ್ಣ, ಬೇರೆ ಎಲ್ಲಿ ಬೇಕಾದ್ರು ಜಾತಿ-ಭೇದ ಮಾಡಲಿ, ನಮಗೆ ಅದರ ಗಂಧವೇ ಗೊತ್ತಿಲ್ಲ ಅನ್ನುವ ರೀತಿ ಕುಳಿತಿರುವ ಮುಸ್ಲಿಂ ಬಾಂಧವರಿಗೆ ವಿಶೇಷವಾಗಿ ವಂದನೆ … Continue reading ಸ್ವಲ್ಪ ದಿನದಲ್ಲೇ ನಮ್ಮ ಹೆಸರು ಕೂಡ ಹೇಳ್ತಾರೆ! ಭಾರೀ ಸಂಚಲನ ಮೂಡಿಸಿದ ಭವಾನಿ ರೇವಣ್ಣ ಹೇಳಿಕೆ
Copy and paste this URL into your WordPress site to embed
Copy and paste this code into your site to embed