ಹಾಸನದಲ್ಲೊಂದು ಕರುಳು ಹಿಂಡುವ ಘಟನೆ: ತಾಯಿ ಮಾಡಿದ ತಪ್ಪಿಗೆ ಏನೂ ಅರಿಯದ ಕಂದಮ್ಮ ದುರಂತ ಸಾವು
ಹಾಸನ: ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳಿಗೆ ಇಲಿ ಪಾಷಾಣ ಉಣಿಸಿ, ತಾನು ಸೇವಿಸಿರುವ ಹೃದಯ ವಿದ್ರಾವಕ ಘಟನೆ ಹಾಸನದಲ್ಲಿ ನಡೆದಿದೆ. ತಾಯಿ ಮಾಡಿದ ತಪ್ಪಿಗೆ ಏನೂ ಅರಿಯದ ಕಂದಮ್ಮ ಮೃತಪಟ್ಟಿದೆ. ಮೂರೂವರೆ ವರ್ಷದ ಮೊಹಮ್ಮದ್ ಆರಾನ್ ಮೃತಪಟ್ಟರೆ, 7 ವರ್ಷದ ಮಗಳು ಸುನೈನಾ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಹಾಲಿನಲ್ಲಿ ವಿಷ ಕೊಟ್ಟ ತಾಯಿ ಜೀನತ್ ಭಾನು ಸಹ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ತವರು ಮನೆಯವರು ತನ್ನನ್ನು ನೋಡಲು ಬರಲಿಲ್ಲ ಎಂಬ ಕಾರಣಕ್ಕೆ ಬೇಸರಗೊಂಡು ಜೀನತ್ ಭಾನು ಈ … Continue reading ಹಾಸನದಲ್ಲೊಂದು ಕರುಳು ಹಿಂಡುವ ಘಟನೆ: ತಾಯಿ ಮಾಡಿದ ತಪ್ಪಿಗೆ ಏನೂ ಅರಿಯದ ಕಂದಮ್ಮ ದುರಂತ ಸಾವು
Copy and paste this URL into your WordPress site to embed
Copy and paste this code into your site to embed