ಸನಾತನ ಧರ್ಮವನ್ನು ತೊಡೆದು ಹಾಕುವ ಅಗತ್ಯವಿದೆ: ಉದಯನಿಧಿ ಸ್ಟಾಲಿನ್

ಚೆನ್ನೈ: ಹುಟ್ಟಿನಿಂದ ಎಲ್ಲರೂ ಸಮಾನರು ಈ ನಿಟ್ಟಿನಲ್ಲಿ ನಾವು ಸನಾತನ ಧರ್ಮವನ್ನು ತೊಡೆದು ಹಾಕುವ ಅಗತ್ಯವಿದೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಪುನರುಚ್ಚರಿಸಿದ್ದಾರೆ. ತಮಿಳುನಾಡಿನಲ್ಲಿ ಇಂದಿಗೂ ಜಾತಿ ಹಾಗೂ ಸಾಮಾಜಿಕ ತಾರತಮ್ಯ ಜನರನ್ನು ಕಾಡುತ್ತಿದೆ. ಇದನ್ನು ತೊಡೆದು ಹಾಕುವ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಿದೆ ಎಂದು ರಾಜ್ಯಪಾಲ ಆರ್​​.ಎನ್​. ರವಿ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಕಂದಕಕ್ಕೆ ಉರುಳಿದ ಕಾರು; ನಾಲ್ವರು ಮೃತ್ಯು ರಾಜ್ಯಪಾಲ … Continue reading ಸನಾತನ ಧರ್ಮವನ್ನು ತೊಡೆದು ಹಾಕುವ ಅಗತ್ಯವಿದೆ: ಉದಯನಿಧಿ ಸ್ಟಾಲಿನ್