More

    ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪ್ರತಿಭಟನೆ

    ಹಾವೇರಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶುಕ್ರವಾರ ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟಿಸಲಾಯಿತು. ಈ ಕೂಡಲೇ ಅವರನ್ನು ಬಿಡುಗಡೆಗೊಳಿಸುವಂತೆ ಕಾರ್ಯಕರ್ತರು ಒತ್ತಾಯಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಹನುಮಂತಪ್ಪ ಕಬ್ಬಾರ, ಎಂ.ಎನ್.ನಾಯಕ, ಎಂ.ಡಿ.ಕಾಲೇಭಾಗ, ಸುಜಾತಾ ಚವ್ಹಾಣ, ಶಿವನಗೌಡ ಪಾಟೀಲ, ದುರಗಪ್ಪ ಹಳ್ಳೇರ, ಹೇಮಣ್ಣ ದೊಡ್ಡಮನಿ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts