More

    ಕೇಂದ್ರದ ಪರಿಹಾರ ಬಂದ ನಂತರ ರೈತರಿಗೆ ಮತ್ತೆ ಪರಿಹಾರ; ಸಿಎಂ ಸಿದ್ದರಾಮಯ್ಯ

    ಹಾವೇರಿ: ಪರಿಹಾರಕ್ಕಾಗಿ ರೈತರು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ರೈತರಿಗೆ 2,000 ರೂ. ತಾತ್ಕಾಲಿಕ ಪರಿಹಾರ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ನಂತರ ಪುನಃ ಎನ್.ಡಿ.ಆರ್.ಎಫ್. ನಿಯಮಾವಳಿಗಳ ಪ್ರಕಾರ ಮತ್ತೊಮ್ಮೆ ಪರಿಹಾರ ನೀಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts