More

    ದೇವಗಿರಿ ಬಾಪೂಜಿ ಶಾಲೆಯಲ್ಲಿ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮ

    ಹಾವೇರಿ: ತಾಲೂಕಿನ ದೇವಗಿರಿ ಗ್ರಾಮದ ಬಾಪೂಜಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸೋಮವಾರ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮ ಜರುಗಿತು. ಮಾನಸಿಕ ರೋಗ ತಜ್ಞ ಡಾ.ವಿಜಯಕುಮಾರ ಬಳಿಗಾರ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯದ ಕುರಿತು ಸಲಹೆ ನೀಡಿದರು.
    ಮುಖ್ಯೋಪಾಧ್ಯಾಯ ಪ್ರಕಾಶ ವಿ.ಬಿ. ಅಧ್ಯಕ್ಷತೆ ವಹಿಸಿದ್ದರು. ಯಲ್ಲಪ್ಪ ಓಬಣ್ಣನವರ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಮಿದುಳು ಆರೋಗ್ಯದ ಸಂಯೋಜಕಿ ಕವಿತಾ ಕೋರಿ, ದೇವಗಿರಿ ಪಿಎಚ್‌ಸಿಯ ಡಾ.ಮಂಜುನಾಥ, ಸುರೇಶ ಕೆ.ಜೆ., ಅಶೋಕ ಎಸ್., ಪ್ರವೀಂ ಎಂ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts