More

    ಗಣೇಶ ವಿಸರ್ಜನೆ ಹಿನ್ನೆಲೆ ಮದ್ಯಮಾರಾಟ ನಿಷೇಧ

    ಹಾವೇರಿ: ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಜಿಲ್ಲೆಯ ಆಯ್ದ ಭಾಗಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ.
    ರಾಣೆಬೆನ್ನೂರ ಶಹರದಲ್ಲಿ ಅ.15ರ ಬೆಳಗ್ಗೆ 6 ಗಂಟೆಯಿಂದ ಅ.16ರ ಬೆಳಗ್ಗೆ 6ರವರೆಗೆ ಹಾಗೂ ಹಾವೇರಿ ಶಹರದಲ್ಲಿ ಅ.16ರ ಬೆಳಗ್ಗೆ 6ರಿಂದ ಅ.17ರ ಬೆಳಗ್ಗೆ 6ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
    ನಿಷೇಧ ತೆರವು: ರಾಣೆಬೆನ್ನೂರ ಶಹರದಲ್ಲಿ ಅ.14ರ ಬೆಳಗ್ಗೆ 6ರಿಂದ ಅ.15ರ ಬೆಳಗ್ಗೆ 6ರವರೆಗೆ ವಿಧಿಸಲಾಗಿದ್ದ ಮದ್ಯ ಮಾರಾಟ ನಿಷೇಧವನ್ನು ಹಿಂಪಡೆಯಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts