More

    ಆಪ್ತ ಸಮಾಲೋಚಕರ ತಾತ್ಕಾಲಿಕ ಆಯ್ಕೆ

    ಹಾವೇರಿ: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಆಪ್ತ ಸಮಾಲೋಚಕರ ಒಂಭತ್ತು ಹುದ್ದೆಗಳನ್ನು ಗೌರವ ಧನದ ಆಧಾರ ಮೇಲೆ ಹಾಗೂ ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದೆ.
    ಈ ತಾತ್ಕಾಲಿಕ ಆಯ್ಕೆಗೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಜು.28ರ ಸಂಜೆ 5 ಗಂಟೆಯೊಳಗೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts