PHOTOS| ಹಾವೇರಿಯಲ್ಲಿ ಅಕ್ಷರ ಜಾತ್ರೆ: ಸಮ್ಮೇಳನಾಧ್ಯಕ್ಷರ ಅದ್ಧೂರಿ ಮೆರವಣಿಗೆಯ ಫೋಟೋ ಝಲಕ್ ಇಲ್ಲಿದೆ…
ಹಾವೇರಿ: ಏಲಕ್ಕಿ ನಾಡು ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇಂದು ಬೆಳಗ್ಗೆ ಸಮ್ಮೇಳನ ನಡೆಯುವ ಮುಖ್ಯ ವೇದಿಕೆ ಎದುರು ಧ್ವಜಾರೋಹಣ ನೆರವೇರಿಸಿ, ಸಮ್ಮೇಳನಾಧ್ಯಕ್ಷರ ಮೆರವಣಿಗೆ ಮಾಡಲಾಯಿತು. ಸಮ್ಮೇಳನಾಧ್ಯಕ್ಷ ಡಾ. ದೊಡ್ಡರಂಗೇಗೌಡ ಅವರು ಭುವನೇಶ್ವರಿಗೆ ಪೂಜೆ ಸಲ್ಲಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡರು. ಮೆರವಣಿಗೆಯಲ್ಲಿ ಹಾವೇರಿಯ 23 ಕಲಾ ತಂಡಗಳು ಭಾಗಿಯಾಗಿದ್ದವು. ಕೊಪ್ಪಳ, ಗದಗ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರ, ಆಂಧ್ರ ಗಡಿನಾಡು ಘಟಕ, ಹಾಸನ, ಉಡುಪಿ ಸೇರಿದಂತೆ ವಿವಿಧ … Continue reading PHOTOS| ಹಾವೇರಿಯಲ್ಲಿ ಅಕ್ಷರ ಜಾತ್ರೆ: ಸಮ್ಮೇಳನಾಧ್ಯಕ್ಷರ ಅದ್ಧೂರಿ ಮೆರವಣಿಗೆಯ ಫೋಟೋ ಝಲಕ್ ಇಲ್ಲಿದೆ…
Copy and paste this URL into your WordPress site to embed
Copy and paste this code into your site to embed