More

    ಕೆರೆಗಳ ಸಂರಕ್ಷಣೆಗಾಗಿ ಸಭೆ ಫೆ.3, 4ರಂದು

    ಹಾವೇರಿ: ಜಿಲ್ಲಾ ಕೆರೆ ಬಳಕೆದಾರರ ಸಂಘಗಳ ಒಕ್ಕೂಟದಿಂದ ಜಿಲ್ಲೆಯ ಕೆರೆಗಳ ನಿರ್ವಹಣೆ, ಸಂರಕ್ಷಣೆ ಹಾಗೂ ಕೆರೆಗಳ ಅಭಿವೃದ್ಧಿ, ಜಲಸಂರಕ್ಷಣೆ ವಿಷಯಗಳ ಕುರಿತು ಚರ್ಚಿಸುವ ಸಲುವಾಗಿ ಫೆ.3ರಂದು ಮಧ್ಯಾಹ್ನ 1 ಗಂಟೆಗೆ ಹಂಸಭಾವಿಯ ಹೊಳೆಬಸವೇಶ್ವರ ದೇವಸ್ಥಾನದಲ್ಲಿ ಹಾಗೂ ಫೆ.4ರಂದು ಮಧ್ಯಾಹ್ನ 1 ಗಂಟೆಗೆ ಹಾನಗಲ್ಲನ ಶ್ರೀ ಕುಮಾರೇಶ್ವರ ವಿರಕ್ತಮಠದಲ್ಲಿ ಸಭೆ ಆಯೋಜಿಸಲಾಗಿದೆ.
    ಒಕ್ಕೂಟದ ಅಧ್ಯಕ್ಷ ಬಿ.ಎಸ್.ಕೂಕನಗೌಡ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಬಂಧಪಟ್ಟವರು ಭಾಗವಹಿಸಿ ಸಲಹೆ, ಸೂಚನೆಗಳನ್ನು ಕೊಡಬಹುದು ಎಂದು ಒಕ್ಕೂಟದ ಕಾರ್ಯದರ್ಶಿ ಮೂಕೇಶ ಅಗಸಿಬಾಗಿಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts