ಹಾವೇರಿ: ನವದೆಹಲಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಹಾವೇರಿಯ ವಿಶ್ವಕರ್ಮ ಯೋಜನೆಯ ಫಲಾನುಭವಿ ರಮೇಶ ಪಾಲನಕರ ಅವರನ್ನು ಹಾವೇರಿಯಲ್ಲಿ ಮಂಗಳವಾರ ಮಾಜಿ ಸಚಿವ ಎಸ್.ಎ.ರಾಮದಾಸ ಸನ್ಮಾನಿಸಿದರು. ಡಾ.ಬಸವರಾಜ ಕೇಲಗಾರ, ಸಿದ್ದರಾಜ ಕಲಕೋಟಿ, ಶಿವರಾಜ ಸಜ್ಜನರ, ಭಾರತಿ ಜಂಬಗಿ, ಇತರರಿದ್ದರು.
ಹಾವೇರಿ: ನವದೆಹಲಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಹಾವೇರಿಯ ವಿಶ್ವಕರ್ಮ ಯೋಜನೆಯ ಫಲಾನುಭವಿ ರಮೇಶ ಪಾಲನಕರ ಅವರನ್ನು ಹಾವೇರಿಯಲ್ಲಿ ಮಂಗಳವಾರ ಮಾಜಿ ಸಚಿವ ಎಸ್.ಎ.ರಾಮದಾಸ ಸನ್ಮಾನಿಸಿದರು. ಡಾ.ಬಸವರಾಜ ಕೇಲಗಾರ, ಸಿದ್ದರಾಜ ಕಲಕೋಟಿ, ಶಿವರಾಜ ಸಜ್ಜನರ, ಭಾರತಿ ಜಂಬಗಿ, ಇತರರಿದ್ದರು.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani