More

    ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ರಮೇಶ ಪಾಲನಕರಗೆ ಸನ್ಮಾನ

    ಹಾವೇರಿ: ನವದೆಹಲಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಹಾವೇರಿಯ ವಿಶ್ವಕರ್ಮ ಯೋಜನೆಯ ಫಲಾನುಭವಿ ರಮೇಶ ಪಾಲನಕರ ಅವರನ್ನು ಹಾವೇರಿಯಲ್ಲಿ ಮಂಗಳವಾರ ಮಾಜಿ ಸಚಿವ ಎಸ್.ಎ.ರಾಮದಾಸ ಸನ್ಮಾನಿಸಿದರು. ಡಾ.ಬಸವರಾಜ ಕೇಲಗಾರ, ಸಿದ್ದರಾಜ ಕಲಕೋಟಿ, ಶಿವರಾಜ ಸಜ್ಜನರ, ಭಾರತಿ ಜಂಬಗಿ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts