ಹಾವೇರಿ ನಗರದಲ್ಲಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನದ ಪೂರ್ವಭಾವಿ ಸಭೆ

blank

ಹಾವೇರಿ: ಮೈಸೂರಿನಲ್ಲಿ ಅಗಸ್ಟ್ 28ರಂದು ನಡೆಯಲಿರುವ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನದ ಪೂರ್ವಭಾವಿ ಸಭೆ ಹಾವೇರಿ ನಗರದಲ್ಲಿ ಶುಕ್ರವಾರ ಜರುಗಿತು. ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ನೇತೃತ್ವ ವಹಿಸಿದ್ದರು. ಒಕ್ಕೂಟದ ಜಿಲ್ಲಾಧ್ಯಕ್ಷ ಸಂಕಪ್ಪ ಮಾರನಾಳ ಹಾವೇರಿ ತಾಲೂಕು ಅಧ್ಯಕ್ಷ ಕರಬಸಪ್ಪ ಹಳದೂರ, ಕಾರ್ಯದರ್ಶಿ ಬೀರಪ್ಪ ಕೂರಗುಂದ, ಸದಸ್ಯರಾದ ವಿನಾಯಕ ಸಾಗರ, ಮಂಜುನಾಥ ಶಿಗ್ಲಿ, ಕಾಶಿನಾಥ ಕಂಠಿ, ಚೇತನ ರಾಜಪುರೋಹಿತ, ವಿರುಪಾಕ್ಷಪ್ಪ ನೀರಲಗಿ, ವಿರೇಶ ಶ್ರೀಧರ, ಮಲ್ಲಿಕಾರ್ಜುನ ಯಲಗಚ್ಚ, ವೀರೇಶ ಹ್ಯಾಡ್ಲ, ಸಂಗಮೇಶ ಆರ್., ಅಶೋಕ ಬಡಿಗೇರ, ಇತರರು ಇದ್ದರು.

blank

 

Share This Article

ಕೂದಲು ಉದುರುವಿಕೆ ಕಡಿಮೆ ಮಾಡಲು ಹೀಗೆ ಮಾಡಿ.. ಫಲಿತಾಂಶ ಗ್ಯಾರಂಟಿ! hair care

hair care: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಅನೇಕ ಜನರು ಎದುರಿಸುತ್ತಿರುವ ಒಂದು ದೊಡ್ಡ ಸಮಸ್ಯೆಯಾಗಿದೆ.…

ಒಣಗಿದ ಮಾವು, ಪೇರಲ ಮತ್ತು ಹಲಸಿನ ಎಲೆಗಳಿಗೆ ಹೆಚ್ಚಿದ ಬೇಡಿಕೆ! ಒಂದು ಪ್ಯಾಕೆಟ್ ಬೆಲೆ 500 ರೂ. dried mango leaves

dried mango leaves : ಹಿಂದೂ ಧರ್ಮದಲ್ಲಿ ಮಾವಿನ ಎಲೆಗಳಿಗೆ ವಿಶೇಷ ಸ್ಥಾನವಿದೆ. ಶುಭ ಸಮಾರಂಭಗಳು…

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…