ಹಾವೇರಿ: ಪ್ರಸಿದ್ಧ ಪುರ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವಕ್ಕೆ ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಂಗಳವಾರ ಚಾಲನೆ ನೀಡಿದರು. ಗುರಣ್ಣ ಸೀಮಿಕೇರಿ, ಮಲ್ಲಿಕಾರ್ಜುನ ಹಂದ್ರಾಳ, ಮಲ್ಲಿಕಾರ್ಜುನ ಸಾತೇನಹಳ್ಳಿ, ಶಿವಲಿಂಗಪ್ಪ ಎಂ., ವಿಜಯಕುಮಾರ ಚಿನ್ನಿಕಟ್ಟಿ, ಶಿವು ಗುಂಜಟ್ಟಿ, ಇತರರಿದ್ದರು.