blank

ಅಂತರ್ ಜಿಲ್ಲಾ ಇಸ್ಪೀಟ್ ಜೂಜುಕೋರರ ಬಂಧನ

ಶಿಗ್ಗಾಂವಿ: ತಾಲೂಕಿನ ಶಿಡ್ಲಾಪುರ ಕ್ರಾಸ್ ಬಳಿ ಇಸ್ಪೀಟ್ ಆಡುತ್ತಿದ್ದ ಅಂತರ್ ಜಿಲ್ಲಾ ಇಸ್ಪೀಟ್ ಜೂಜುಕೋರರ ಅಡ್ಡೆ ಮೇಲೆ ಶುಕ್ರವಾರ ದಾಳಿ ನಡೆಸಿದ ಬಂಕಾಪುರ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಈಶ್ವರ ಮಾಸ್ತಪ್ಪ ನಾಯ್ಕ, ಸಿದ್ದಾಪುರ ತಾಲೂಕು ತೇಗಲಿ ಗ್ರಾಮದ ಮಂಜುನಾಥ ತೇಗಲಿ ಹಾಗೂ ಬಿಲಕಣಕಿ ಗ್ರಾಮದ ಸಂಜೀವ ಚನ್ನಯ್ಯ ಬಂಧಿತರು. ಆರೋಪಿತರಿಂದ 1,950 ನಗದು. ಎರಡು ಕಾರು, ನಾಲ್ಕು ಮೊಬೈಲ್ ಜಪ್ತಿ ಮಾಡಿದ್ದಾರೆ. ಶಿಗ್ಗಾಂವಿ ಸಿಪಿಐ ಅನಿಲಕುಮಾರ ರಾಠೋಡ, ಪಿಎಸ್‌ಐ ನಿಂಗಪ್ಪ ಕರಕಣ್ಣನವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

 

Share This Article

ಒಂದು ದಿನಕ್ಕೆ ಒಬ್ಬರು ಎಷ್ಟು ಸಿಹಿ ತಿನ್ನಬೇಕು? ಇದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹೇಳೊದೇನು? ಇಲ್ಲಿದೆ ಮಾಹಿತಿ..| WHO

WHO: ನೀವು ಪ್ರತಿದಿನ ಸಿಹಿ ತಿನ್ನುತ್ತಿದ್ದೀರಾ? ದಿನಂಪ್ರತಿ ಸಿಹಿತಿಂಡಿಗಳು-ಚಾಕಲೇಟ್​ ಸೇರಿದಂತೆ ಸಿಹಿ ಪಾನೀಯಗಳು ಸೇವನೆಯ ಅಭ್ಯಾಸವು…

ಅಡುಗೆಮನೆಯಲ್ಲಿ ಈ ಫೋಟೋವನ್ನು ಇಟ್ಟರೆ, ಮನೆಯಲ್ಲಿ ಅದೃಷ್ಟ, ಸಂಪತ್ತು ಸದಾ ತುಂಬಿರುತ್ತದಂತೆ! Vastu Tips

Vastu Tips: ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ವಿಶೇಷ ಮಹತ್ವವಿದೆ. ವಾಸ್ತು ತತ್ವಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಂದು…

ಫ್ರಿಡ್ಜ್​​​ನಲ್ಲಿಟ್ಟ ಮಾಂಸ ತಿನ್ನುತ್ತಿದ್ದೀರಾ? ನೀವು ಇದನ್ನು ಖಂಡಿತ ತಿಳಿದುಕೊಳ್ಳಬೇಕು..meat

meat: ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ರೆಫ್ರಿಜರೇಟರ್‌ಗಳು ಅತ್ಯಗತ್ಯವಾಗಿರುತ್ತವೆ. ಪ್ರತಿಯೊಂದು ವಸ್ತುವನ್ನು ಫ್ರಿಡ್ಜ್‌ನಲ್ಲಿ ಇಡುವುದನ್ನು ಅವರು…