‘ಬಡತನವೇ ಬೇರೆ, ಜಾತಿ ಆಧಾರಿತವಾದ ಸಾಮಾಜಿಕ ಅಸಮಾನತೆಯೇ ಬೇರೆ’: ಸಚಿವ ಎಚ್​.ಸಿ. ಮಹದೇವಪ್ಪ

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಉಪೇಂದ್ರ ಅವರ ಹೇಳಿಕೆಯೊಂದು ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಎಚ್​.ಸಿ. ಮಹದೇವಪ್ಪ, ಸರಣಿ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ನನ್ನ ಜೀವಮಾನದ ಕನಸು ನನಸಾಯಿತು…‘ನಾನಿನ್ನು ನಾಯಿಯಂತೆ ಬದುಕಲಾರೆ’; ನಾಯಿವೇಷಕ್ಕಾಗಿ ಈತ ವ್ಯಯಿಸಿದ್ದು ಬರೋಬ್ಬರಿ 12 ಲಕ್ಷ ರೂ. ಟ್ವೀಟ್​ ಮಾಡಿರುವ ಸಚಿವರು, “ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು … Continue reading ‘ಬಡತನವೇ ಬೇರೆ, ಜಾತಿ ಆಧಾರಿತವಾದ ಸಾಮಾಜಿಕ ಅಸಮಾನತೆಯೇ ಬೇರೆ’: ಸಚಿವ ಎಚ್​.ಸಿ. ಮಹದೇವಪ್ಪ