ಮೈಸೂರು: ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಹತ್ಯೆ ಪ್ರಕರಣವು ಧರ್ಮ ಹಾಗೂ ರಾಜಕೀಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ತಿ. ನರಸೀಪುರದಲ್ಲಿ ವೇಣುಗೋಪಾಲ್ ಕುಟುಂಬಸ್ಥರನ್ನು ಭೇಟಿ ಮಾಡಿ ಪರಿಹಾರದ ಚೆಕ್ ನೀಡಿದ ಬಳಿಕ ಮಾತನಾಡಿದ ಮಹದೇವಪ್ಪ ಬಿಜೆಪಿಯವರು ವಿನಾಕಾರಣ ನನ್ನ ಮಗ ಸುನೀಲ್ ಬೋಸ್ ಹೆಸರನ್ನು ಎಳೆದು ತರುತ್ತಿದ್ದಾರೆ ಎಂದು ಆರೊಪಿಸಿದ್ದಾರೆ. ವೇಣುಗೋಪಾಲ್ ಯುವ ಬ್ರಿಗೇಡ್ ಸಂಘಟನೆಯನ್ನು ಕಟ್ಟಿಕೊಂಡು ಹನುಮ ಜಯಂತಿ ಆಚರಣೆಯನ್ನು ಚೆನ್ನಾಗಿಯೇ ಮಾಡಿದ್ದಾರೆ. ಅದಕ್ಕೆ ಯಾವ … Continue reading ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ; ಬಿಜೆಪಿಯವರು ಸುಳ್ಳನ್ನು ಸತ್ಯ ಮಾಡಲು ಹೊರಟ್ಟಿದ್ದಾರೆ: ಎಚ್.ಸಿ. ಮಹದೇವಪ್ಪ
Copy and paste this URL into your WordPress site to embed
Copy and paste this code into your site to embed