ಸಮೀಕ್ಷೆಗಳ ಬಗ್ಗೆ ತಲೆ‌ಕೆಡಿಸಿಕೊಳ್ಳಬೇಡಿ, ಕುಮಾರಸ್ವಾಮಿ ಸಿಎಂ ಆಗುವುದು ಶತಃಸಿದ್ಧ: ಎಚ್​ಡಿಡಿ ಭವಿಷ್ಯ

ಚನ್ನಪಟ್ಟಣ: ಸಮೀಕ್ಷಾ ವರದಿಗಳ ಬಗ್ಗೆ ಯಾರೂ ತಲೆ‌ಕೆಡಿಸಿಕೊಳ್ಳಬೇಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದು ಶತಃಸಿದ್ಧ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರು ಹೇಳಿದರು. ಚನ್ನಪಟ್ಟಣದ ಶೇರು ಸರ್ಕಲ್ ಬಳಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಎಚ್​ಡಿಡಿ, ಕುಮಾರಸ್ವಾಮಿ ಕಳೆದೆರಡು ದಿನಗಳಲ್ಲಿ ಹದಿನಾರು ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ದೇಶದಲ್ಲಿ ರೈತನಿಗೆ ಪಿಂಚಣಿ‌ ಕೊಡುತ್ತೇನೆ ಎಂದು ಹೇಳುವ ವ್ಯಕ್ತಿ ಇದ್ದರೆ ಅದು ಕುಮಾರಸ್ವಾಮಿ. ನುಡಿದಂತೆ ನಡೆಯುವ ರಾಜಕಾರಣಿ ಯಾವನಾದರೂ ಇದ್ದರೆ ಅದು ಕುಮಾರಸ್ವಾಮಿ ಎಂದರು. ಇದನ್ನೂ ಓದಿ: ಕ್ರಿಕೆಟಿಗ ಮೊಹಮ್ಮದ್ … Continue reading ಸಮೀಕ್ಷೆಗಳ ಬಗ್ಗೆ ತಲೆ‌ಕೆಡಿಸಿಕೊಳ್ಳಬೇಡಿ, ಕುಮಾರಸ್ವಾಮಿ ಸಿಎಂ ಆಗುವುದು ಶತಃಸಿದ್ಧ: ಎಚ್​ಡಿಡಿ ಭವಿಷ್ಯ