ಅತಂತ್ರ ವಿಧಾನಸಭೆ ನಿರೀಕ್ಷೆ; ಜೆಡಿಎಸ್​​ ಅಭ್ಯರ್ಥಿಗಳೊಂದಿಗೆ ಚರ್ಚಿಸಿದ ಎಚ್​.ಡಿ. ದೇವೇಗೌಡ

ಬೆಂಗಳೂರು: ಮತ ಚಲಾವಣೆ ಪ್ರಕ್ರಿಯೆ ಮುಕ್ತಾಯವಾಗುತ್ತಿದ್ದಂತೆ ಹೊರಬಿದ್ದ ಬಹುತೇಕ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದಿವೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್​ನ ನಾಯಕರು ತಮ್ಮ ತಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಬರುತ್ತವೆ. ನಾವೇ ಅಧಿಕಾರದ ಗದ್ದುಗೆ ಏರುತ್ತೇವೆ ಎಂದು ಹೇಳಿಕೊಂಡು ಬರುತ್ತಿದ್ದಾರೆ. ಮತದಾನೋತ್ತರ ಸಮೀಕ್ಷೆಯಲ್ಲಿ ಎರಡು ಸಂಸ್ಥೆಗಳು ಬಿಜೆಪಿಗೆ ಬಹುಮತದ ಭವಿಷ್ಯ ನುಡಿದಿವೆ. ಉಳಿದ ಸಮೀಕ್ಷೆಗಳಲ್ಲಿ ಕೆಲವು ಸಂಸ್ಥೆಗಳು ಕಾಂಗ್ರಸ್​ಗೆ ಸ್ಪಷ್ಟ ಬಹುಮತ ನೀಡಿದ್ದರೆ, ಹೆಚ್ಚಿನವು ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿವೆ. ಇದನ್ನೂ ಓದಿ: ಚುನಾವಣಾ … Continue reading ಅತಂತ್ರ ವಿಧಾನಸಭೆ ನಿರೀಕ್ಷೆ; ಜೆಡಿಎಸ್​​ ಅಭ್ಯರ್ಥಿಗಳೊಂದಿಗೆ ಚರ್ಚಿಸಿದ ಎಚ್​.ಡಿ. ದೇವೇಗೌಡ