ಜೆಡಿಎಸ್​ ತೊರೆಯಲು ಸಾಕಷ್ಟು ಆಫರ್​ ಬಂದಿತ್ತು… ಎನ್ನುತ್ತಲೇ ದೇವೇಗೌಡರಿಗೆ ಮಾಜಿ ಶಾಸಕ ಕೊಟ್ಟ ಎಚ್ಚರಿಕೆ ಏನು?

ಬೆಂಗಳೂರು: ನನಗೂ ಸಾಕಷ್ಟು ಆಫರ್ ಬಂದಿತ್ತು. ಲಿಂಗಾಯತ ಸಮುದಾಯದ ನಿಮ್ಮ ಸಮಸ್ಯೆಯನ್ನು ಜೆಡಿಎಸ್​ನಲ್ಲಿ ಯಾರೂ ಕೇಳಲ್ಲ, ನಮ್ಮ ಪಕ್ಷಕ್ಕೆ ಬನ್ನಿ ಎಂದು ಸಾಕಷ್ಟು ಮಂದಿ ನನ್ನನ್ನು ಕರೆದರು. ಆದರೆ ನಾನು ಹೋಗಲಿಲ್ಲ ಎಂದು ಮಾಜಿ ಶಾಸಕ ಶಿವಶಂಕರ್ ಹೇಳಿದರು. ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡ ನೇತೃತ್ವದಲ್ಲಿ ಗುರುವಾರ ನಡೆದ ಪಕ್ಷ ಸಂಘಟನಾ ಸಭೆಯಲ್ಲಿ ಮಾತನಾಡಿದ ಶಿವಶಂಕರ್​, ನಾನು ಲಿಂಗಾಯತ ಸಮುದಾಯದವ ಎಂಬ ಕಾರಣಕ್ಕೆ ನನ್ನ ಕೆಲಸ ಮಾಡಬೇಡಿ ಎಂದು ಕೆಲವರು ನಮ್ಮಲ್ಲೇ ಪಿತೂರಿ ಮಾಡಿದ್ದರು. ಹೀಗಾಗಿ ನನ್ನ ಸಮಸ್ಯೆಯನ್ನು … Continue reading ಜೆಡಿಎಸ್​ ತೊರೆಯಲು ಸಾಕಷ್ಟು ಆಫರ್​ ಬಂದಿತ್ತು… ಎನ್ನುತ್ತಲೇ ದೇವೇಗೌಡರಿಗೆ ಮಾಜಿ ಶಾಸಕ ಕೊಟ್ಟ ಎಚ್ಚರಿಕೆ ಏನು?