ಜೇನುತುಪ್ಪದ ಬಾಟಲಿಗೆ ವಿಷದ ಚಿತ್ರ ಅಂಟಿಸಿದಂತೆ ದೇವೇಗೌಡರಿಗೆ ಲಿಂಗಾಯತ ವಿರೋಧಿ ಪಟ್ಟ ಕಟ್ಟಿದ್ದರು…

ರಾಯಚೂರು: ಜೇನುತುಪ್ಪ ತುಂಬಿದ ಬಾಟಲಿಯಲ್ಲಿ ಕಿಡಿಗೇಡಿಗಳು ವಿಷದ ಬಾಟಲಿಯ ಚಿತ್ರ ಅಂಟಿಸಿದಂತೆ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರಿಗೆ ಲಿಂಗಾಯತ ವಿರೋಧಿ ಪಟ್ಟ ಕಟ್ಟಲಾಗಿತ್ತು ಎಂದು ಜೆಡಿಎಸ್​ನ ಮಾಜಿ ಶಾಸಕ ವೈಎಸ್​ವಿ ದತ್ತಾ ಹೇಳಿದರು. ದೇವದುರ್ಗದಲ್ಲಿ ಬುಧವಾರ ಆಯೋಜಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ವೈಎಸ್​ವಿ ದತ್ತಾ, ಉತ್ತಮ ಕೆಲಸ ಮಾಡಿದ ದೇವೇಗೌಡರಿಗೆ ಲಿಂಗಾಯತ ವಿರೋಧಿ ಪಟ್ಟ ಕಟ್ಟಲಾಗಿತ್ತು. ಆದರೆ ದೇವದುರ್ಗದ ರೈತನೊಬ್ಬ ದೇವೇಗೌಡರ ಪ್ರತಿಮೆ ನಿರ್ಮಿಸಿದ್ದಾರೆ. ಇಂದು ಈ ನೆಲದಲ್ಲಿ ಜೆಡಿಎಸ್​ ಸಮಾವೇಶ ನಡೆದಿದೆ. ದೇವೇಗೌಡರಿಗೆ ಅಂಟಿದ್ದ ಆ … Continue reading ಜೇನುತುಪ್ಪದ ಬಾಟಲಿಗೆ ವಿಷದ ಚಿತ್ರ ಅಂಟಿಸಿದಂತೆ ದೇವೇಗೌಡರಿಗೆ ಲಿಂಗಾಯತ ವಿರೋಧಿ ಪಟ್ಟ ಕಟ್ಟಿದ್ದರು…