2023ಕ್ಕೆ ಒಕ್ಕಲಿಗರಿಗೆ ಮೀಸಲಾತಿ ತರದಿದ್ದರೆ ನಾನು ಮುಖ ತೋರಿಸಲ್ಲ: ಕುಮಾರಸ್ವಾಮಿ ಶಪಥ

ಬರಗೂರು(ತುಮಕೂರು): ಕೆಂಪೇಗೌಡರಂತೆ ಸರ್ವಜನಾಂಗದವರ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಶ್ರಮಿಸುವೆ. ಒಕ್ಕಲಿಗರಿಗೆ ಒಬಿಸಿ ಮೀಸಲಾತಿ ನೀಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಡೆಡ್​ ಲೈನ್​ ನೀಡಿದ್ದು, 2023ಕ್ಕೆ ಎಲ್ಲ ಒಕ್ಕಲಿಗರಿಗೂ ಮೀಸಲಾತಿ ತರದಿದ್ದರೆ ನಾನು ನಿಮಗೆ ಮುಖತೋರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಶಪಥ ಮಾಡಿದರು. ಶಿರಾ ತಾಲೂಕು ಚಿಕ್ಕಹುಲಿಕುಂಟೆಯಲ್ಲಿ ಭಾನುವಾರ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಅನಾವರಣ ಮತ್ತು ಕುಂಚಿಟಿಗ-ಒಕ್ಕಲಿಗರ ಬೃಹತ್​ ಸಮಾವೇಶ ಉದ್ಘಾಟಿಸಿ ಮಾತನಾಡಿದ ಎಚ್​ಡಿಕೆ, ನಿರಂತರವಾಗಿ ಕುಂಚಿಟಿಗ ಒಕ್ಕಲಿಗರಿಗೆ ಮೀಸಲಾತಿಯಲ್ಲಿ ಅನ್ಯಾಯವಾಗುತ್ತಿದೆ. 2023ರಲ್ಲಿ ಒಕ್ಕಲಿಗರಿಗೆ ಮೀಸಲಾತಿ … Continue reading 2023ಕ್ಕೆ ಒಕ್ಕಲಿಗರಿಗೆ ಮೀಸಲಾತಿ ತರದಿದ್ದರೆ ನಾನು ಮುಖ ತೋರಿಸಲ್ಲ: ಕುಮಾರಸ್ವಾಮಿ ಶಪಥ