2023ಕ್ಕೆ ಒಕ್ಕಲಿಗರಿಗೆ ಮೀಸಲಾತಿ ತರದಿದ್ದರೆ ನಾನು ಮುಖ ತೋರಿಸಲ್ಲ: ಕುಮಾರಸ್ವಾಮಿ ಶಪಥ
ಬರಗೂರು(ತುಮಕೂರು): ಕೆಂಪೇಗೌಡರಂತೆ ಸರ್ವಜನಾಂಗದವರ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಶ್ರಮಿಸುವೆ. ಒಕ್ಕಲಿಗರಿಗೆ ಒಬಿಸಿ ಮೀಸಲಾತಿ ನೀಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ್ದು, 2023ಕ್ಕೆ ಎಲ್ಲ ಒಕ್ಕಲಿಗರಿಗೂ ಮೀಸಲಾತಿ ತರದಿದ್ದರೆ ನಾನು ನಿಮಗೆ ಮುಖತೋರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಪಥ ಮಾಡಿದರು. ಶಿರಾ ತಾಲೂಕು ಚಿಕ್ಕಹುಲಿಕುಂಟೆಯಲ್ಲಿ ಭಾನುವಾರ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಅನಾವರಣ ಮತ್ತು ಕುಂಚಿಟಿಗ-ಒಕ್ಕಲಿಗರ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಎಚ್ಡಿಕೆ, ನಿರಂತರವಾಗಿ ಕುಂಚಿಟಿಗ ಒಕ್ಕಲಿಗರಿಗೆ ಮೀಸಲಾತಿಯಲ್ಲಿ ಅನ್ಯಾಯವಾಗುತ್ತಿದೆ. 2023ರಲ್ಲಿ ಒಕ್ಕಲಿಗರಿಗೆ ಮೀಸಲಾತಿ … Continue reading 2023ಕ್ಕೆ ಒಕ್ಕಲಿಗರಿಗೆ ಮೀಸಲಾತಿ ತರದಿದ್ದರೆ ನಾನು ಮುಖ ತೋರಿಸಲ್ಲ: ಕುಮಾರಸ್ವಾಮಿ ಶಪಥ
Copy and paste this URL into your WordPress site to embed
Copy and paste this code into your site to embed