ಗೊಂದಲ ಸೃಷ್ಟಿ ಬೇಡ, ಚನ್ನಪಟ್ಟಣದಲ್ಲಿ ಸಮರ್ಥ ಅಭ್ಯರ್ಥಿ ಇದ್ದಿದ್ದರೆ ಮಂಡ್ಯದಿಂದ ಸ್ಪರ್ಧಿಸುತ್ತಿದ್ದೆ; ಎಚ್ಡಿಕೆ
ಮಂಡ್ಯ: ಮಂಡ್ಯದಲ್ಲಿ ನಾನು ಚುನಾವಣೆಗೆ ನಿಲ್ಲುತ್ತೇನೆ ಎಂಬುವುದು ಮಾಧ್ಯಮಗಳ ಸೃಷ್ಟಿ. ಇದಕ್ಕೆ ಸುಮಲತಾ ನನ್ನ ವಿರುದ್ಧ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ಅವರದ್ದು ದ್ವೇಷದ ರಾಜಕಾರಣ. ನಾನು ಸ್ಪರ್ಧೆ ಮಾಡದಿದ್ದರೂ ಮಂಡ್ಯ ಜನರು ಜೆಡಿಎಸ್ ಪಕ್ಷವನ್ನು ಗೆಲ್ಲಿಸುತ್ತಾರೆ. ಅನಿವಾರ್ಯವಾದರೆ ದೇವೇಗೌಡರು ಪ್ರಚಾರಕ್ಕಾಗಿ ಮಂಡ್ಯಕ್ಕೆ ಬರುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ; ದೇವೆಗೌಡರಿಂದ ಬಿ ಫಾರ್ಮ್ ಪಡೆಯುತ್ತಲೇ ಕಣ್ಣೀರು! ಮಂಡ್ಯದಿಂದ ಸ್ಪರ್ಧೆ ಮಾಡುತ್ತೇನೆ ಎಂದವರು ಯಾರು? ಶ್ರೀರಂಗಪಟ್ಟಣದಲ್ಲಿ ಎಚ್.ಡಿ. ಕುಮಾರಸ್ವಾಮಿ … Continue reading ಗೊಂದಲ ಸೃಷ್ಟಿ ಬೇಡ, ಚನ್ನಪಟ್ಟಣದಲ್ಲಿ ಸಮರ್ಥ ಅಭ್ಯರ್ಥಿ ಇದ್ದಿದ್ದರೆ ಮಂಡ್ಯದಿಂದ ಸ್ಪರ್ಧಿಸುತ್ತಿದ್ದೆ; ಎಚ್ಡಿಕೆ
Copy and paste this URL into your WordPress site to embed
Copy and paste this code into your site to embed