ಸ್ಕೆಚ್​ ಹಾಕಿ ಕುಮಾರಸ್ವಾಮಿ ಸರ್ಕಾರವನ್ನ ಕೆಡವಿದ್ದು ನಾನೇ… ಎಂದ ಯೋಗೇಶ್ವರ್​ ಆಡಿಯೋ ವೈರಲ್​

ಬೆಂಗಳೂರು: ಎಚ್​.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮ್ಮಿಶ್ರ ಸರ್ಕಾರವನ್ನು ಸ್ಕೆಚ್​ ಹಾಕಿ ಕೆಡವಿದ್ದು ನಾನೇ ಎಂದು ಎಂಎಲ್​ಸಿ ಸಿ.ಪಿ.ಯೋಗೇಶ್ವರ್​ ಸ್ಫೋಟಕ ಹೇಳಿಕೆ ನೀಡಿದ್ದು, ಈ ಆಡಿಯೋ ವೈರಲ್​ ಆಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಚನ್ನಪಟ್ಟಣದಲ್ಲಿ ಇತ್ತೀಚಿಗೆ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಡಿ.ಕೆ.ಶಿವಕುಮಾರ್​ ಮತ್ತು ಮಾಜಿ ಸಿಎಂ ಎಚ್​ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ ಯೋಗೇಶ್ವರ್​, ಕುಮಾರಸ್ವಾಮಿ ಏನೋ ಮಾಡ್ತಾನೆ ಅಂತ ಚುನಾವಣೆಯಲ್ಲಿ ಈ ತಾಲೂಕಿನ ಜನ ಗೆಲ್ಲಿಸಿದ್ರು. ಈಗ ಚನ್ನಪಟ್ಟಣ ಜನರ ಮಾನ ಮರ್ಯಾದೆಯನ್ನು … Continue reading ಸ್ಕೆಚ್​ ಹಾಕಿ ಕುಮಾರಸ್ವಾಮಿ ಸರ್ಕಾರವನ್ನ ಕೆಡವಿದ್ದು ನಾನೇ… ಎಂದ ಯೋಗೇಶ್ವರ್​ ಆಡಿಯೋ ವೈರಲ್​