ನಾನು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡುವಷ್ಟು ದೊಡ್ಡವನಲ್ಲ; ಎಚ್​.ಡಿ.ಕುಮಾರಸ್ವಾಮಿ

ಮೈಸೂರು: ಸಿದ್ದರಾಮಯ್ಯ ವಿಧಾಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಹುಡುಕಾಟ ನಡೆಸುತ್ತಿರುವುದು ಒಂದು ವರ್ಷದಿಂದ ನಡೆಯುತ್ತಿದೆ. ಅವರು ವರುಣ ಕ್ಷೇತ್ರಕ್ಕೆ ಬರುತ್ತಾರಾ ನೋಡೋಣ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ರಾಷ್ಟ್ರೀಯ ಪಕ್ಷದ ನಾಯಕನಾಗಿ, 20 ವರ್ಷ ಮಂತ್ರಿಯಾಗಿದ್ದವರು. ಅನುಭವಿ ರಾಜಕಾರಣಿ. ಅವರಿಗೆ ಸಲಹೆ ನೀಡುವಷ್ಟು ನಾನು ದೊಡ್ಡವನಲ್ಲ. ಆದರೆ ಎಲ್ಲಿ ಎಂಬ ಬಗ್ಗೆ ಅವರೇ ಗೊಂದಲ ಸೃಷ್ಟಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದನ್ನೂ ಓದಿ: VIDEO | ಸಾಲು ಮರದ ತಿಮ್ಮಕ್ಕ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದ … Continue reading ನಾನು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡುವಷ್ಟು ದೊಡ್ಡವನಲ್ಲ; ಎಚ್​.ಡಿ.ಕುಮಾರಸ್ವಾಮಿ