ಹಾಸನದಲ್ಲಿ ಸಮರ್ಥ ಅಭ್ಯರ್ಥಿ ಇದ್ದಾಗ ಟೀಕೆ ‌ಬೇಡ; ಭವಾನಿ ರೇವಣ್ಣಗೆ ಟಿಕೆಟ್ ಇಲ್ಲ ಎಂಬ ಸುಳಿವು ನೀಡಿದ್ರಾ ಎಚ್​ಡಿಕೆ?

ಬೆಂಗಳೂರು: ಮಂಡ್ಯದಿಂದ ನಾನು ಚುನಾವಣೆಗೆ ನಿಲ್ಲಬೇಕಾದ ಅನಿವಾರ್ಯತೆ ಇಲ್ಲ. ಚನ್ನಪಟ್ಟಣದಿಂದ ಸ್ಪರ್ಧೆ ಮಾಡುವುದೆಂದು ಈಗಾಗಲೇ ತೀರ್ಮಾನ ತೆಗೆದುಕೊಂಡಿದ್ದೇನೆ. ಮಂಡ್ಯದಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದರು. ಒಂದು ವೇಳೆ ಸ್ಪರ್ಧೆ ಮಾಡಿದ್ದೇ ಆದಲ್ಲಿ, ಕಾರ್ಯಕರ್ತರಿಗೆ ಬೇರೆಯೇ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದೇ ವೇಳೆ ತೀವ್ರಕುತೂಹಲ ಕೆರಳಿಸಿರುವ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರೆಂಬ ವಿಚಾರದ ಬಗ್ಗೆ ಮಾತನಾಡುತ್ತಾ, ಹಾಸನ‌ ಅಭ್ಯರ್ಥಿ ಘೋಷಣೆ ವಿಚಾರ ಟೀಕೆಗೆ ಗ್ರಾಸವಾಗಬಾರದು … Continue reading ಹಾಸನದಲ್ಲಿ ಸಮರ್ಥ ಅಭ್ಯರ್ಥಿ ಇದ್ದಾಗ ಟೀಕೆ ‌ಬೇಡ; ಭವಾನಿ ರೇವಣ್ಣಗೆ ಟಿಕೆಟ್ ಇಲ್ಲ ಎಂಬ ಸುಳಿವು ನೀಡಿದ್ರಾ ಎಚ್​ಡಿಕೆ?