ಜೆಡಿಎಸ್​ ಪಕ್ಷಕ್ಕೆ ಹಿನ್ನಡೆ, ನಿಖಿಲ್​ ಸೋಲು, ಡಿಕೆಶಿ ಡಿಸಿಎಂ ಬಗ್ಗೆ ಮಾಜಿ ಸಿಎಂ ಎಚ್​ಡಿಕೆ ಹೇಳಿದ್ದಿಷ್ಟು…

ರಾಮನಗರ: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ ಪಕ್ಷದ ಹಿನ್ನಡೆಯ ಬಗ್ಗೆ ಕಾರ್ಯಕರ್ತರು ಧೃತಿಗೆಡುವ ಅಗತ್ಯ ಇಲ್ಲ. ಈ ಪಕ್ಷಕ್ಕೆ ಈ ರೀತಿಯ ಸೋಲು ಹೊಸದೇನಲ್ಲ. ಈ ಪಕ್ಷಕ್ಕೆ ಪ್ರಾಮಾಣಿಕ ಕಾರ್ಯಕರ್ತರ ಜೊತೆಗೆ ದೇವರ ಅನುಗ್ರಹವೂ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಜೆಡಿಎಸ್​ ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಧೃತಿಗೆಡುವ ಅಗತ್ಯ ಇಲ್ಲ ಚನ್ನಪಟ್ಟಣದಲ್ಲಿ ಗೆಲುವು‌ ಸಾಧಿಸಿದ ಹಿನ್ನೆಲೆಯಲ್ಲಿ ಮತದಾರರು ಹಾಗೂ ಜೆಡಿಎಸ್​ ಮುಖಂಡರಿಗೆ ಎಚ್.ಡಿ. ಕುಮಾರಸ್ವಾಮಿ ಅವರು ಕೃತಜ್ಞತೆ ಸಲ್ಲಿಸಿದರು. ಚನ್ನಪಟ್ಟಣದ ನನ್ನ ಕಾರ್ಯಕರ್ತರು ಯಾರ ಆಮಿಷಕ್ಕೂ … Continue reading ಜೆಡಿಎಸ್​ ಪಕ್ಷಕ್ಕೆ ಹಿನ್ನಡೆ, ನಿಖಿಲ್​ ಸೋಲು, ಡಿಕೆಶಿ ಡಿಸಿಎಂ ಬಗ್ಗೆ ಮಾಜಿ ಸಿಎಂ ಎಚ್​ಡಿಕೆ ಹೇಳಿದ್ದಿಷ್ಟು…