ಪೆನ್​​​​ಡ್ರೈವ್ ಹಂಚಿದ ಮಹಾನ್ ನಾಯಕನ ಬಗ್ಗೆ ಚರ್ಚೆಯಾಗಬೇಕು: ಮಾಜಿ ಸಿಎಂ ಎಚ್​ಡಿಕೆ ಆಗ್ರಹ

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಗದ್ದಲ ಎಬ್ಬಿಸಿರುವ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಪೆನ್​​​​ಡ್ರೈವ್ ಹಂಚಿದ ಮಹಾನ್ ನಾಯಕ ಯಾರು ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್​ಡಿಕೆ ಸತ್ಯಾಸತ್ಯತೆ ಹೊರಬರುವುದು ಒಂದು ಭಾಗವಾದರೆ, ಯಾವ ಕಾರಣಕ್ಕಾಗಿ ಪೆನ್ ಡ್ರೈವ್ ಸರಕ್ಯೂಲೇಟ್ ಮಾಡಿದರೂ ಎಂಬುದು ರಾಜ್ಯದ ಜನತೆಗೆ ತಿಳಿಯಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನೇಹಾ ಕುಟುಂಬಸ್ಥರನ್ನು ಭೇಟಿ … Continue reading ಪೆನ್​​​​ಡ್ರೈವ್ ಹಂಚಿದ ಮಹಾನ್ ನಾಯಕನ ಬಗ್ಗೆ ಚರ್ಚೆಯಾಗಬೇಕು: ಮಾಜಿ ಸಿಎಂ ಎಚ್​ಡಿಕೆ ಆಗ್ರಹ