ಪೆನ್ಡ್ರೈವ್ ಹಂಚಿದ ಮಹಾನ್ ನಾಯಕನ ಬಗ್ಗೆ ಚರ್ಚೆಯಾಗಬೇಕು: ಮಾಜಿ ಸಿಎಂ ಎಚ್ಡಿಕೆ ಆಗ್ರಹ
ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಗದ್ದಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪೆನ್ಡ್ರೈವ್ ಹಂಚಿದ ಮಹಾನ್ ನಾಯಕ ಯಾರು ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್ಡಿಕೆ ಸತ್ಯಾಸತ್ಯತೆ ಹೊರಬರುವುದು ಒಂದು ಭಾಗವಾದರೆ, ಯಾವ ಕಾರಣಕ್ಕಾಗಿ ಪೆನ್ ಡ್ರೈವ್ ಸರಕ್ಯೂಲೇಟ್ ಮಾಡಿದರೂ ಎಂಬುದು ರಾಜ್ಯದ ಜನತೆಗೆ ತಿಳಿಯಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನೇಹಾ ಕುಟುಂಬಸ್ಥರನ್ನು ಭೇಟಿ … Continue reading ಪೆನ್ಡ್ರೈವ್ ಹಂಚಿದ ಮಹಾನ್ ನಾಯಕನ ಬಗ್ಗೆ ಚರ್ಚೆಯಾಗಬೇಕು: ಮಾಜಿ ಸಿಎಂ ಎಚ್ಡಿಕೆ ಆಗ್ರಹ
Copy and paste this URL into your WordPress site to embed
Copy and paste this code into your site to embed