ವಾಲ್ಮೀಕಿ ಅಭಿವೃದ್ಧಿ ನಿಗಮದ ಕಥೆ ಬಿಚ್ಚಿಟ್ಟ ಮಾಜಿ ಸಿಎಂ ಎಚ್ಡಿಕೆ!
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ವರ್ಗಾವಣೆಗೆ ಸಂಬಂಧಿಸಿದಂತೆ ನಡೆದ ವ್ಯವಹಾರಗಳನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಸುದ್ದಿಗಾರರ ಎದುರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಪಿಎಸ್ ಐ ಪಿಸ್ತೂಲ್ ಜತೆಗೆ ಪರಾರಿಯಾಗಿ ಮರವೇರಿದ್ದ ಕುಖ್ಯಾತ ಕಳ್ಳನ ಹರಸಾಹಸ ಮಾಡಿ ಕೆಳಗಿಳಿಸಿದ ಪೊಲೀಸರು ! ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅರುಣ್ ಕುಮಾರ್ ಎಂಬ ಅಧಿಕಾರಿಯನ್ನು ನೇಮಕ ಮಾಡಲಾಗಿತ್ತು. ಅವರನ್ನು ಅಕ್ರಮವಾಗಿ ತೆಗೆದು ರಾಜಶೇಖರ್ ಅನ್ನುವ ಅಧಿಕಾರಿಯನ್ನು ನೇಮಕ ಮಾಡಿತು … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಕಥೆ ಬಿಚ್ಚಿಟ್ಟ ಮಾಜಿ ಸಿಎಂ ಎಚ್ಡಿಕೆ!
Copy and paste this URL into your WordPress site to embed
Copy and paste this code into your site to embed