ಡಿಕೆಶಿ ಸಿಎಂ ಆಗೋದಾದ್ರೆ ಸಹಕಾರ! ಒಕ್ಕಲಿಗರ ಸಮಾವೇಶದಲ್ಲಿ ಎಚ್​ಡಿಕೆ ಹೇಳಿಕೆ

ಹಿರಿಯೂರು (ಚಿತ್ರದುರ್ಗ): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ನನಗೆ ಸಂತೋಷ, ಅಸೂಯೆ ಪಡುವುದಿಲ್ಲ. ಸಿಎಂ ಪಟ್ಟ ಯಾರಿಗೆ ಸಿಗುತ್ತದೆ ಎನ್ನುವುದು ಭಗವಂತನ ಇಚ್ಛೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ನೆಹರು ಮೈದಾನದಲ್ಲಿ ತಾಲೂಕು ಒಕ್ಕಲಿಗರ ಸಂಘ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ-ಒಕ್ಕಲಿಗರ ಸಂಘಟನಾ ಸಮಾವೇಶದಲ್ಲಿ ಮಾತನಾಡಿದರು. ಮೈಸೂರಿನಲ್ಲಿ ಈಚೆಗೆ ನಡೆದ ಒಕ್ಕಲಿಗರ ಸಂಘದ ಸಭೆಯಲ್ಲಿ ಸಿಎಂ ಆಗುವ ಆಸೆಯನ್ನು ಡಿ.ಕೆ.ಶಿವಕುಮಾರ್ ವ್ಯಕ್ತಪಡಿಸಿ, ಹುಮ್ಮಸ್ಸಿನಲ್ಲಿ ಮುನ್ನುಗ್ಗುತ್ತಿದ್ದಾರೆ. ಆದರೆ, ಅವರ ಪಕ್ಷದಲ್ಲಿ ಅಡ್ಡಗಾಲು ಹಾಕುವವರು ಇದ್ದಾರೆ. … Continue reading ಡಿಕೆಶಿ ಸಿಎಂ ಆಗೋದಾದ್ರೆ ಸಹಕಾರ! ಒಕ್ಕಲಿಗರ ಸಮಾವೇಶದಲ್ಲಿ ಎಚ್​ಡಿಕೆ ಹೇಳಿಕೆ