More

    ಎಚ್.ಡಿ.ರೇವಣ್ಣರ ಮನೆಗೆ ಜೆಡಿಎಸ್​ ಕಾರ್ಯಕರ್ತರ ಮುತ್ತಿಗೆ! ಎ.ಟಿ.ರಾಮಸ್ವಾಮಿ ವಿರುದ್ಧ ಭುಗಿಲೆದ್ದ ಆಕ್ರೋಶ

    ಹಾಸನ: ಮಾಜಿ ಸಚಿವ ಎಚ್.ಡಿ. ರೇವಣ್ಣರ ಮನೆಗೆ ಜೆಡಿಎಸ್​ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ಶನಿವಾರ ನಡೆಯಿತು.

    ಹೊಳೆನರಸೀಪುರದಲ್ಲಿರುವ ರೇವಣ್ಣರ ಮನೆ ಮುಂದೆ ಜಮಾಯಿಸಿದ ಸಾವಿರಾರು ಜೆಡಿಎಸ್​ ಕಾರ್ಯಕರ್ತರು, ಅರಕಲಗೂಡು ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ವಿಚಾರವಾಗಿ ಸಜ್ಜನ ರಾಜಕಾರಣಿ ಎ.ಟಿ.ರಾಮಸ್ವಾಮಿ ವಿರುದ್ಧ ತಿರುಗಿಬಿದ್ದರು. ಕೆಲವರು ರೇವಣ್ಣನ ಮನೆಯ ಕಂಬವೇರಿ ಆಕ್ರೋಶ ಹೊರ ಹಾಕಿದರು.

    ಎ.ಟಿ.ರಾಮುಸ್ವಾಮಿ ಅವರು ಜೆಡಿಎಸ್​ ತೊರೆಯುತ್ತಾರೆ ಎಂಬ ಸುದ್ದಿ ಬಾರೀ ಸದ್ದು ಮಾಡಿತ್ತು. ರಾಮಸ್ವಾಮಿ ಅವರಿಗೆ ಟಿಕೆಟ್​ ಕೊಡಬೇಡಿ ಎಂದು ಜೆಡಿಎಸ್​ನ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಕೆಲ ದಿನಗಳ ಹಿಂದಷ್ಟೇ ರಾಮಸ್ವಾಮಿ ಅವರ ಜತೆ ಮಾತುಕತೆ ನಡೆಸಿದ್ದ ರೇವಣ್ಣ ಎಲ್ಲವೂ ಸರಿ ಮಾಡಿದ್ದರು. ಆದರೆ, ಇಂದು ಬೆಳಗ್ಗೆ ಸಾವಿರಾರು ಸಂಖ್ಯೆಯಲ್ಲಿ ಜೆಡಿಎಸ್​ ಕಾರ್ಯಕರ್ತರು ರೇವಣ್ಣರ ಮನೆಗೆ ಮುತ್ತಿಗೆ ಹಾಕಿ ರಾಮಸ್ವಾಮಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ನಟಿ ರಚಿತಾ ರಾಮ್ ವಿರುದ್ಧ ಮದ್ದೂರು ಠಾಣೆಯಲ್ಲಿ ಕೇಸ್​!

    ಕರ್ನಾಟಕ ಕಾಂಗ್ರೆಸ್​ ಛಿದ್ರ ಮಾಡಲು 500 ಕೋಟಿ ಆಫರ್: ನಾನು ತೆಲಂಗಾಣ ಸಿಎಂನನ್ನು ಭೇಟಿ ಮಾಡಿದ್ದು ಸತ್ಯ… ಎನ್ನುತ್ತಲೇ ಜಮೀರ್​ ಹೇಳಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts