ಎಚ್ಡಿಕೆ-ಸಿಪಿವೈ ಮೇಲಾಟ; ತಹಶೀಲ್ದಾರ್ಗಳಿಗೆ ಪೀಕಲಾಟ, ಚನ್ನಪಟ್ಟಣ ತಾಲೂಕು ಕಚೇರಿಯಲ್ಲಿ ವರ್ಗಾವಣೆ ಹುಡುಗಾಟ..
ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೀಶ್ವರ್ ಅವರ ಪ್ರತಿಷ್ಠೆಯ ಮೇಲಾಟದಿಂದಾಗಿ ಚನ್ನಪಟ್ಟಣದ ತಹಶೀಲ್ದಾರ್ಗಳಿಗೆ ಪೀಕಲಾಟ ಎಂಬಂತಾಗಿದೆ. ತಮ್ಮವರೇ ತಹಶೀಲ್ದಾರ್ ಇರಬೇಕು ಎಂಬ ಇವರಿಬ್ಬರ ಜಟಾಪಟಿಯಿಂದಾಗಿ ಮೂರೇ ವಾರಗಳಲ್ಲಿ ಮೇಲಿಂದ ಮೇಲೆ ತಹಶೀಲ್ದಾರ್ಗಳ ವರ್ಗಾವಣೆ ಆಗಿದ್ದು, ದಿನ ಬೆಳಗಾಗುವುದರೊಳಗೆ ತಹಶೀಲ್ದಾರ್ ಬದಲಾವಣೆ ಆಗುತ್ತಿರುವಂಥ ಬೆಳವಣಿಗೆಗಳು ಆಗುತ್ತಿವೆ. ಕೆಲವೇ ದಿನಗಳ ಹಿಂದೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದ ಎಚ್ಡಿಕೆ ಆಪ್ತ ನಾಗೇಶ್ ಅವರನ್ನು ಸಿಪಿವೈ ವರ್ಗಾವಣೆ ಮಾಡಿಸಿದ್ದರು ಎನ್ನಲಾಗಿದ್ದು, ಆ ಸ್ಥಾನಕ್ಕೆ ಅವರ ಆಪ್ತ ಸುದರ್ಶನ್ … Continue reading ಎಚ್ಡಿಕೆ-ಸಿಪಿವೈ ಮೇಲಾಟ; ತಹಶೀಲ್ದಾರ್ಗಳಿಗೆ ಪೀಕಲಾಟ, ಚನ್ನಪಟ್ಟಣ ತಾಲೂಕು ಕಚೇರಿಯಲ್ಲಿ ವರ್ಗಾವಣೆ ಹುಡುಗಾಟ..
Copy and paste this URL into your WordPress site to embed
Copy and paste this code into your site to embed