93 ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಎಚ್ಡಿಕೆ: ರಾಮನಗರ ಸೇರಿ ಹಲವು ಕ್ಷೇತ್ರಗಳು ನಿಗೂಢ
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕು, ಸ್ವತಂತ್ರವಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಪಣತೊಟ್ಟಿರುವ ದಳಪತಿಗಳು ಅಳೆದು-ತೂಗಿ, ಒಳ್ಳೆಯ ಮುಹೂರ್ತದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು(ಸೋಮವಾರ) ಬಿಡುಗಡೆ ಮಾಡಿದರು. ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿರುವುದಾಗಿ ಶನಿವಾರ ರಾಮನಗರದಲ್ಲಿ ನಡೆಯುತ್ತಿದ್ದ ಪಂಚರತ್ನ ರಥಯಾತ್ರೆಯಲ್ಲಿ ರಾಮನಗರಕ್ಕೆ ನಿಖಿಲ್ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಅನಿತಾಕುಮಾರಸ್ವಾಮಿ ಘೋಷಿಸಿದ್ದರು. ಆದರೆ, ಇಂದು ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ನಿಖಿಲ್ ಹೆಸರು ಮತ್ತು ರಾಮನಗರ ಕ್ಷೇತ್ರಕ್ಕೆ … Continue reading 93 ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಎಚ್ಡಿಕೆ: ರಾಮನಗರ ಸೇರಿ ಹಲವು ಕ್ಷೇತ್ರಗಳು ನಿಗೂಢ
Copy and paste this URL into your WordPress site to embed
Copy and paste this code into your site to embed