ಸ್ವತಂತ್ರವಾಗಿ JDS ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರಿಗೆ ಸಿಎಂ ಸ್ಥಾನ, ದಲಿತರು-ಮಹಿಳೆಗೆ ಡಿಸಿಎಂ ಪಟ್ಟ: HDK ಘೋಷಣೆ
ಬೆಂಗಳೂರು: ದಲಿತರನ್ನು ಸಿಎಂ ಮಾಡುವ ವಿಚಾರ ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಮಾತಿನ ಜಟಾಪಟಿ ನಡೆಯುತ್ತಿರುವಾಗಲೇ ದಲಿತ ಹಾಗೂ ಮಹಿಳಾ ಪ್ರತಿನಿಧಿಗಳಿಗೆ ಡಿಸಿಎಂ ಪಟ್ಟ ನೀಡುವುದಾಗಿ ಎಚ್ಡಿಕೆ ವಾಗ್ದಾನ ಮಾಡಿದ್ದಾರೆ. ಅಷ್ಟೇ ಅಲ್ಲ, ಅಲ್ಪಸಂಖ್ಯಾತರನ್ನು ಸಿಎಂ ಮಾಡಲೂ ನಮ್ಮ ಪಕ್ಷದಲ್ಲಿ ಮುಕ್ತ ಅವಕಾಶವಿದೆ ಎನ್ನುವ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ಗೆ ಚೆಕ್ಮೆಟ್ ಕೊಟ್ಟಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ನ ಪಂಚರತ್ನ ರಥಯಾತ್ರೆ ನಡೆಯುತ್ತಿದ್ದು, ಮಂಗಳವಾರ ಕೋಲಾರ ತಾಲೂಕಿನ ಕ್ಯಾಲನೂರಿನಲ್ಲಿ ಮಾತನಾಡಿದ ಎಚ್ಡಿಕೆ, ‘ಕುಮಾರಸ್ವಾಮಿ ದೆಹಲಿಗೆ ಹೋದರೆ ತಾವೇ … Continue reading ಸ್ವತಂತ್ರವಾಗಿ JDS ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರಿಗೆ ಸಿಎಂ ಸ್ಥಾನ, ದಲಿತರು-ಮಹಿಳೆಗೆ ಡಿಸಿಎಂ ಪಟ್ಟ: HDK ಘೋಷಣೆ
Copy and paste this URL into your WordPress site to embed
Copy and paste this code into your site to embed