ಸಮರ್ಥ ಅಭ್ಯರ್ಥಿಗಳಿದ್ದಾಗ ನಮ್ಮ ಕುಟುಂಬದಿಂದ ಯಾರನ್ನೂ ಸ್ಪರ್ಧೆಗೆ ಇಳಿಸುವುದಿಲ್ಲ; ಎಚ್ಡಿಕೆ ಸ್ಪಷ್ಟನೆ
ರಾಯಚೂರು: ಚುನಾವಣಾ ಸಮಯ ಹತ್ತಿರುವಾಗುತ್ತಿದ್ದಂತೆ ಹಾಸನ ವಿಧಾಸಭಾ ಕ್ಷೇತ್ರ ಜೆಡಿಎಸ್ ಕಾರಣದಿಂದ ಇದೀಗ ತೀವ್ರ ಕುತೂಹಲ ಕೆರಳಿಸುತ್ತಿದ್ದೆ. ಈ ಬಗ್ಗೆ ರಾಜ್ಯ ಮಟ್ಟದಲ್ಲಿ ಹಲವು ಚರ್ಚೆಗಳಾಗುತ್ತಿವೆ. ಯಾವಾಗ ಕಾರ್ಯಕ್ರಮ ವೇದಿಕೆಯೊಂದರಲ್ಲಿ ಭವಾನಿ ರೇವಣ್ಣ, ಸದ್ಯದಲ್ಲೇ ಹಾಸನ ಕ್ಷೇತ್ರದ ಅಭ್ಯರ್ಥಿಯನ್ನಾಗಿ ನನ್ನ ಹೆಸರನ್ನು ಘೋಷಿಸಿಲಿದ್ದಾರೆ ಎನ್ನುತ್ತಿದ್ದಂತೆ ತೆರೆಮರೆಯಲ್ಲಿ ಸದ್ದಿಲ್ಲದೆ ಏನೋ ನಡೆಯುತ್ತಿದೆ ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬಂದಿದ್ದವು. ನಂತರದಲ್ಲಿ ಹಾಸನಕ್ಕೆ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಆಗ್ರಹ ಕೇಳಿ ಬಂದಿತ್ತು. ಇದೀಗ ಈ ವಿಚಾರವಾಗಿ ಮಾಜಿ … Continue reading ಸಮರ್ಥ ಅಭ್ಯರ್ಥಿಗಳಿದ್ದಾಗ ನಮ್ಮ ಕುಟುಂಬದಿಂದ ಯಾರನ್ನೂ ಸ್ಪರ್ಧೆಗೆ ಇಳಿಸುವುದಿಲ್ಲ; ಎಚ್ಡಿಕೆ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed