ಇದೇನು ಕನ್ನಡಿಗರ ಸರ್ಕಾರವೋ, ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ: ಮಾಜಿ ಸಿಎಂ ಎಚ್​ಡಿಕೆ ವಾಗ್ದಾಳಿ

ಬೆಂಗಳೂರು: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಬಿಟ್ಟಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್​ಗೆ ಕರೆ ನೀಡಿವೆ. ಇನ್ನು ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ಕಾಂಗ್ರೆಸ್​ ಪಕ್ಷ ಡಿಎಂಕೆಯ ಬಿ ಟೀಂ. ಕರ್ನಾಟಕದಲ್ಲಿರುವುದು ಸ್ಟಾಲಿನ್​ ಬಾಡಿಗೆ ಸರ್ಕಾರ ಎಂದು ಆರೋಪಿಸಿದ್ದಾರೆ. ಇದೆಂಥಾ ಚೋದ್ಯ ಒಂದು ಕಡೆ ಮೇಕೆದಾಟು ಬೇಕು … Continue reading ಇದೇನು ಕನ್ನಡಿಗರ ಸರ್ಕಾರವೋ, ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ: ಮಾಜಿ ಸಿಎಂ ಎಚ್​ಡಿಕೆ ವಾಗ್ದಾಳಿ