ಸಂಕಷ್ಟ ಸೂತ್ರ ಇಲ್ಲವೆಂದ ಮೇಲೆ ತಮಿಳುನಾಡಿಗೆ ಯಾವ ಆಧಾರದ ಮೇಲೆ ನೀರು ಬಿಟ್ಟರು: ಮಾಜಿ ಸಿಎಂ ಎಚ್​ಡಿಕೆ

ರಾಮನಗರ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸಂಕಷ್ಟ ಸೂತ್ರ ಇಲ್ಲದಿರುವ ಸಮಯದಲ್ಲಿ ಇವರು ಯಾವ ಆಧಾರದ ಮೇಲೆ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್​ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಚನ್ನಪಟ್ಟಣ್ಣದಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಎಚ್​ಡಿಕೆ ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು ಅದಕ್ಕೆ ರಾಜ್ಯ ಏನು ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು ಎಂದು ಪ್ರಶ್ನಿಸಿದ್ದಾರೆ. ಸಂಕಷ್ಟ ಸೂತ್ರ ರಚನೆಗೆ ರಾಜ್ಯದಲ್ಲಿ ಇಷ್ಟು … Continue reading ಸಂಕಷ್ಟ ಸೂತ್ರ ಇಲ್ಲವೆಂದ ಮೇಲೆ ತಮಿಳುನಾಡಿಗೆ ಯಾವ ಆಧಾರದ ಮೇಲೆ ನೀರು ಬಿಟ್ಟರು: ಮಾಜಿ ಸಿಎಂ ಎಚ್​ಡಿಕೆ