ಬಜೆಟ್​ ಹೆಸರಿನಲ್ಲಿ ರಾಜ್ಯದ ಜನತೆಯ ಕಿವಿ ಮೇಲೆ ಹೂ ಇಟ್ಟಿದ್ದಾರೆ: ಎಚ್​.ಡಿ. ಕುಮಾರಸ್ವಾಮಿ

ಬೆಂಗಳೂರು: ದಾಖಲೆಯ 14ನೇ ಬಾರಿ ಬಜೆಟ್​ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ನುಡಿದಂತೆ ನಡೆದಿದ್ದೇವೆ. ಮುಂದೆಯೂ ಈಗೆ ಇರುತ್ತೇವೆ ಎಂದು ನಾಡಿನ ಜನತೆಗೆ ಭರವಸೆಯನ್ನು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ 2023-24ನೇ ಸಾಲಿನ ಆಯವ್ಯಯದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಸರ್ವರಿಗೂ ಸಮಪಾಲು, ಸಮಬಾಳಿನ ಬಜೆಟ್ ಮಂಡಿಸಿದ್ದಾರೆ ಎಂದು ಬಣ್ಣಿಸಿದ್ದಾರೆ. ದಾಖಲೆಯ ಬಜೆಟ್ ಇದು ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಚ್​ಡಿಕೆ ಬೊಮ್ಮಾಯಿಯವರು ಲೇಖಾನುದಾನ ಪಡೆದಿದ್ದಾರೆ. ಅದರ ಮುಂದುವರೆದ ಬಜೆಟ್ ಇದು. ನಮ್ಮ ಹಣಕಾಸು … Continue reading ಬಜೆಟ್​ ಹೆಸರಿನಲ್ಲಿ ರಾಜ್ಯದ ಜನತೆಯ ಕಿವಿ ಮೇಲೆ ಹೂ ಇಟ್ಟಿದ್ದಾರೆ: ಎಚ್​.ಡಿ. ಕುಮಾರಸ್ವಾಮಿ