ರಾಖಿ ಕಟ್ಟಿದ ಹುಡುಗಿಯನ್ನೇ ಹಾರಿಸಿಕೊಂಡು ಹೋದ! ಸ್ನೇಹಿತನಿಂದಲೇ ನಡೆಯಿತು ಘೋರ ಕೃತ್ಯ
ಕಲಬುರಗಿ: ಯುವಕನೊಬ್ಬ ತನ್ನ ತಂಗಿಯ ಕೈಯಿಂದ ರಾಖಿ ಕಟ್ಟಿಸಿಕೊಂಡು ಅವಳನ್ನೇ ಹಾರಿಸಿಕೊಂಡು ಹೋಗಿದ್ದ ಹಿನ್ನೆಲೆಯಲ್ಲಿ ಸ್ನೇಹಿತನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕಲಬುರಗಿಯ ಹೊರವಲಯದ ಕಾಳನೂರ ಧಾಭ ಬಳಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಕಲಬುರಗಿಯ ಫಿಲ್ಟರ್ ಬೇಡ್ ನಿವಾಸಿ ಆಕಾಶ್ ಪೂಜಾರಿ(22 ವರ್ಷ) ತನ್ನ ಸ್ನೇಹಿತ ಶ್ರೀನಿಧಿ ಎಂಬುವನ ತಂಗಿಯ ಕೈಯಿಂದ ರಾಖಿ ಕಟ್ಟಿಸಿಕೊಂಡಿದ್ದ. ಆದರೆ ನಂತರ ಆಕೆಯನ್ನೇ ಪಟಾಯಿಸಿದ್ದ ಆಕಾಶ್, ಮನೆಯಿಂದ ಓಡಿಸಿಕೊಂಡು ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಇದನ್ನೂ ಓದಿ: ಕಾನೂನು … Continue reading ರಾಖಿ ಕಟ್ಟಿದ ಹುಡುಗಿಯನ್ನೇ ಹಾರಿಸಿಕೊಂಡು ಹೋದ! ಸ್ನೇಹಿತನಿಂದಲೇ ನಡೆಯಿತು ಘೋರ ಕೃತ್ಯ
Copy and paste this URL into your WordPress site to embed
Copy and paste this code into your site to embed